ವಸತಿ ಇಲ್ಲದವರಿಗೆ ಗುಡ್ ನ್ಯೂಸ್! ರಿಯಾಯಿತಿ ದರದಲ್ಲಿ 50,000 ನಿವೇಶನ ನೀಡುವ ಯೋಜನೆ ಘೋಷಣೆ

Karnataka Budget 2026

Karnataka Budget 2026 – ರಿಯಾಯಿತಿ ದರದಲ್ಲಿ 50 ಸಾವಿರ ನಿವೇಶನ ವಿತರಣೆ ಘೋಷಣೆ! ಬೆಂಗಳೂರು: Karnataka Budget 2026 ಕರ್ನಾಟಕ ಸರ್ಕಾರದ 2026-27ನೇ ಸಾಲಿನ ರಾಜ್ಯ ಬಜೆಟ್ ಇಂದು ವಿಧಾನಸಭೆಯಲ್ಲಿ ಮಂಡನೆಯಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ದಾಖಲೆಯ 17ನೇ ಬಜೆಟ್ ಅನ್ನು ಮಂಡಿಸಿದ್ದು, ಒಟ್ಟು 4.48 ಲಕ್ಷ ಕೋಟಿ ರೂಪಾಯಿ ಗಾತ್ರದ ಮಹತ್ವದ ಆಯವ್ಯಯವನ್ನು ಪ್ರಕಟಿಸಿದ್ದಾರೆ. ಈ ಬಜೆಟ್‌ನಲ್ಲಿ ವಿಶೇಷವಾಗಿ ಕೃಷಿ, ಉದ್ಯೋಗ, ಶಿಕ್ಷಣ ಹಾಗೂ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ … Read more

ಸಿದ್ದರಾಮಯ್ಯ ಬಜೆಟ್ BIG UPDATE! ಕೇಳಿದ್ರೆ ದಿಲ್ ಖುಷ್ ನಿಮ್ಮ ಜಿಲ್ಲೆಗೆ ಏನು ಸಿಕ್ಕಿತು?

Karnataka Budget 2026

Karnataka Budget 2026- ಬಜೆಟ್‌ನಲ್ಲಿ ಭಾರೀ ಘೋಷಣೆಗಳು! Karnataka Budget 2026 : ಈ ವರ್ಷದ ರಾಜ್ಯ ಬಜೆಟ್‌ನಲ್ಲಿ ಹಲವು ಮಹತ್ವದ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ರೈತರು, ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಹಲವು ಹೊಸ ನಿರ್ಧಾರಗಳು ಪ್ರಕಟವಾಗಿವೆ. ವಿಶೇಷವಾಗಿ ಅತಿಥಿ ಉಪನ್ಯಾಸಕಿಯರಿಗೆ ಮಾತೃತ್ವ ರಜೆ, ರೈತರಿಗೆ ಶೂನ್ಯ ಬಡ್ಡಿ ಸಾಲ ಹಾಗೂ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡುವ ಯೋಜನೆಗಳು ಹೆಚ್ಚು ಗಮನ ಸೆಳೆದಿವೆ. ರಾಜ್ಯದ ವಿವಿಧ ವರ್ಗದ ಜನರಿಗೆ ನೆರವಾಗುವ ಹಲವು ಘೋಷಣೆಗಳು … Read more

ನಾಳೆ ದಾಖಲೆ ಸೃಷ್ಟಿಸಬಹುದಾದ 17ನೇ ಬಜೆಟ್: ಗೃಹಲಕ್ಷ್ಮಿಯರಿಗೆ ವರ್ಷಕ್ಕೆ 2 ಉಚಿತ ಸೀರೆ, ಇಂದಿರಾ ಆಹಾರ ಕಿಟ್ ಸೇರಿ ಹಲವು ಹೊಸ ಘೋಷಣೆಗಳ ನಿರೀಕ್ಷೆ

Karnataka Budget 2026

Karnataka Budget 2026: ಗೃಹಲಕ್ಷ್ಮಿಯರಿಗೆ ವರ್ಷಕ್ಕೆ 2 ಉಚಿತ ಸೀರೆ? ಬೆಂಗಳೂರು: ಕರ್ನಾಟಕದ ಜನರಿಗೆ ಮಹತ್ವದ ದಿನ ಸಮೀಪಿಸಿದೆ. ಮುಖ್ಯಮಂತ್ರಿ Siddaramaiah ಅವರು ಮಾರ್ಚ್ 6 ರಂದು 2026–27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಇದು ಅವರ ದಾಖಲೆಯ 17ನೇ ಬಜೆಟ್ ಆಗಿದ್ದು, ಮಹಿಳೆಯರಿಗೆ ವರ್ಷಕ್ಕೆ ಎರಡು ಉಚಿತ ಸೀರೆ, ರೇಷನ್ ಕಾರ್ಡ್‌ದಾರರಿಗೆ ‘ಇಂದಿರಾ ಆಹಾರ ಕಿಟ್’ ಮತ್ತು ಸುಮಾರು 56,000 ಸರ್ಕಾರಿ ಹುದ್ದೆಗಳ ಭರ್ತಿ ಸೇರಿದಂತೆ ಹಲವು ಮಹತ್ವದ ಘೋಷಣೆಗಳು ಈ ಬಜೆಟ್‌ನಲ್ಲಿ ಬರಬಹುದು ಎಂಬ … Read more